ಹೆಬ್ಬಾರರ ಪರ ಮತ ಯಾಚಿಸಿದ ಶಾಸಕಿ ರೂಪಾಲಿ ನಾಯ್ಕ
ಹೆಬ್ಬಾರರ ಪರ ಮತ ಯಾಚಿಸಿದ ಶಾಸಕಿ ರೂಪಾಲಿ ನಾಯ್ಕ
ಕಾರವಾರ 23: ಡಿಸೆಂಬರ್ 5 ರಂದು ನಡೆಯಲಿರುವ ಉಪ ಚುನಾವಣೆಯ ಅಂಗವಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯಥರ್ಿ ಶಿವರಾಮ ಹೆಬ್ಬಾರ ಪರವಾಗಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಶುಕ್ರವಾರ ಪ್ರಚಾರ ನಡೆಸಿದರು.
ಯಲ್ಲಾಪುರ ನಗರದ ರವೀಂದನಗರದ ವಾರ್ಡ ನಂ. 17, 18 ಹಾಗೂ 19ರಲ್ಲಿ ಮಹಿಳಾ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಭಾರತೀಯ ಜನತಾ ಪಕ್ಷ ನೇತ್ರತ್ವದ ಕೇಂದ್ರ ಸರಕಾರದ ಹಾಗೂ ರಾಜ್ಯ ಸರಕಾರ ಅಭಿವೃದ್ಧಿ ಪರ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಭಾರತೀಯ ಜನತಾ ಪಕ್ಷದ ಅಭ್ಯಥರ್ಿಯನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಮತಯಾಚನೆ ನಡೆಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 