ರೈತೋದಯ ಹಸಿರು ಸೇನೆಯ ಗರ್ಜನೆ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸುವಂತೆ ತಹಸಿಲ್ದಾರರಿಗೆ ಮನವಿ
Rythodaya Green Army's roar appeals to tehsildars to provide basic facilities in villages
ಲಕ್ಷ್ಮೇಶ್ವರ" 15 : ತಾಲೂಕಿನ ಪುಟ್ಟಗಾವ್ ಬಡ್ನಿ ಗ್ರಾಮದಲ್ಲಿ ಸೂಕ್ತ ರಸ್ತೆ ಚರಂಡಿ ರೈತರ ಜಮೀನುಗಳಿಗೆ ತರಳುವ ರಸ್ತೆ ಗ್ರಾಮದಲ್ಲಿ ಕುಡಿಯುವ ನೀರು ಬೀದಿ ದೀಪ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷ 1008 ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ. ಟಿ. ಚಂದ್ರಶೇಖರ,ಅವರ ನೇತೃತ್ವದಲ್ಲಿ ಗ್ರಾಮದ ರೈತ ಮುಖಂಡರೊಂದಿಗೆ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತುರಾಜ್ಯ ರೈತೋದಯ ಹಸಿರು ಸೇನೆಯ ಗರ್ಜನೆಯಿಂದ ಗ್ರಾಮದಲ್ಲಿ ಕೆಲ ಹೊತ್ತು ಗದ್ದಲದ ವಾತಾವರಣ ನಿರ್ಮಾಣವಾಗಿತ್ತುಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಸಿಪಿಐ ಅವರು ಯಾವುದೇ ಗದ್ದಲವಾಗದಂತೆ ಸೂಕ್ತ ಕ್ರಮ ಕೈಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 