ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕರ ಸಭೆ
SDMC members and teachers meeting
ಶಿಂದೊಳ್ಳಿ 07: ಗ್ರಾಮದ ಇಂಡಾಲ ನಗರದ ಸರ್ಕಾರಿ ಕಿರಿಯ ಕನ್ನಡ ಶಾಲೆಯಲ್ಲಿ ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕರ ಸಭೆ ಜರುಗಿತು. ನಂತರ ಸರ್ವಜ್ಞನ ವಚನ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತಳಾದ ಪ್ರತೀಕ್ಷಾ ರಾ. ಕುಲಕರ್ಣಿ ಇವಳಿಗೆ ಬಹುಮಾನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನ ಶಿಕ್ಷಕಿ ಅನೂಸಯಾ ಹಿರೇಮಠ, ಸಹ ಶಿಕ್ಷಕಿ ಇಂದಿರಾ ವಿ. ತುಳಸಿಗೇರಿ, ಎಸ್ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಬಸವ ಗುರು ಬಳಗದ ಸದಸ್ಯರಾದ ತೋರಣಗಟ್ಟಿ, ಪ್ರವೀಣ ರೊಟ್ಟಿ ಮುಂತಾದವರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 