ಶಿವಾಜಿ ಸುರತ್ಕಲ್ ಅದ್ಭುತ ಚಿತ್ರ : ರಾಹುಲ್ ದ್ರಾವಿಡ್
ಬೆಂಗಳೂರು, ಫೆ 19, 'ಶಿವಾಜಿ ಸುರತ್ಕಲ್' ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ಪತ್ತೆದಾರಿ ಕಥಾಹಂದರವಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ ಶುಕ್ರವಾರ ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗಲಿದೆಯಾದರೂ, ಖ್ಯಾತಿ ಕ್ರಿಕೆಟಿಗ ಈ ಚಿತ್ರದ ಮೊದಲ ಪ್ರೇಕ್ಷಕರಾಗಿದ್ದಾರೆ ಹೌದು, ಚಿತ್ರತಂಡ ಅವರಿಗಾಗಿಯೇ ಮಂಗಳವಾರ ವಿಶೇಷ ಪ್ರದರ್ಶನ ಏರ್ಪಡಿಸಿತ್ತು ಚಿತ್ರತಂಡದೊಡನೆ ಕುಳಿತ ಸಿನಿಮಾ ವೀಕ್ಷಿಸಿದ ರಾಹುಲ್ ದ್ರಾವಿಡ್ ಶಿವಾಜಿ ಸುರತ್ಕಲ್ ಅದ್ಭುತವಾಗಿದೆ ಕ್ಲೈಮ್ಯಾಕ್ಸ್ ಬೆರಗುಗೊಳಿಸಿತು ಎಲ್ಲ ಪ್ರೇಕ್ಷಕರಿಗೂ ಇದೇ ಬಗೆಯ ಅನುಭವವಾಗಲಿದೆ ಎಂದು ಹೇಳಿದ್ದಾರೆ. ಉತ್ತಮ ಚಿತ್ರ ನೀಡಿದ್ದಕ್ಕಾಗಿ ನಾಯಕ ನಟ ರಮೇಶ್ ಅರವಿಂದ್ ಹಾಗೂ ನಿದರ್ೆಶಕ ಶ್ರೀವತ್ಸ ಅವರಿಗೆ ಧನ್ಯವಾದ ಸಲ್ಲಿಸಿದ್ದು, 'ಶಿವಾಜಿ ಸುರತ್ಕಲ್' ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 