ನೊಂದವರಿಗೆ ಎಸ್. ಪಿ ಸಾಹೇಬರ ಸಾಂತ್ವಾನ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಗಾಯಗೊಂಡ ಮಗುವನ್ನು ಮುದ್ದಾಡಿದರು
ನೊಂದವರಿಗೆ ಎಸ್. ಪಿ ಸಾಹೇಬರ ಸಾಂತ್ವಾನ
ಮುಂಡಗೋಡ 25: ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿರುವ ಅಂಗಡಿ ಮಾಲೀಕನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿದ ಘಟನೆಯ ವಿಷಯ ಕಾವು ಪಡೆದಿದೆ.
ಹಣ ಕೊಡಲು ನಿರಾಕರಿಸಿದ್ದರಿಂದ, ಅಂಗಡಿ ಮಾಲೀಕರ ಮೇಲೆ ಹಲ್ಲೆ ಮಾಡಿದ್ದರು ಘಟನೆಯಲ್ಲಿ ಕುಟುಂಬಸ್ಥರಿಗೆ ಕೂಡಾ ಗಾಯಗಳಾಗಿದ್ದವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಘಟನೆ ನಡೆದ ಭೇಟಿ ನೀಡಿ ನಾವು ಇದ್ದೀವಿ ಭಯಪಡಬೇಡಿ ಅಂತಾ ಅಭಯವನಿತ್ತು ಗಾಯಗೊಂಡ ಮಗುವನ್ನು ಮುದ್ದಾಡಿದರು. ವಿಷಯ ಸಮಗ್ರ ಪರೀಶೀಲನೆ ನಡೆಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ನಂತರ ಮಂಗಳಮುಖಿಯರು ಪಟ್ಟಣದಲ್ಲಿ ಎಲ್ಲೆಂದರಲ್ಲಿ ಕಂಡರೆ ತಕ್ಷಣವೇ ಪೊಲೀಸ್ ಠಾಣೆಗೆ ದೂರು ತಿಳಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹೇಳಿದರು. ಈ ವೇಳೆಗೆ ಮುಂಡಗೋಡ ಪೋಲಿಸ್ ಠಾಣೆಯ ಅಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 