ಕಂಬಳ ವೀರ ಶ್ರೀನಿವಾಸಗೌಡಗೆ ಎಲ್ಲ ಅಗತ್ಯ ತರಬೇತಿ: ಸಿ.ಟಿ.ರವಿ
ಬೆಂಗಳೂರು,ಫೆ. 17, ಕಂಬಳ ವೀರ ಶ್ರೀನಿವಾಸಗೌಡ ಅವರನ್ನು ಕರೆದಿದ್ದು, ಅವರಿಗೆ ಅಗತ್ಯವಾದ ಎಲ್ಲಾ ತರಬೇತಿ ಕೊಡುತ್ತೇವೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸಗೌಡ ಅವರು ಫ್ರೀ ಕ್ವಾಲಿಫಿಕೇಶನ್ ನಲ್ಲಿ ಪಾಸ್ ಆದಲ್ಲಿ ತರಬೇತಿ ನೀಡುತ್ತೇವೆ ಎಂದರು.ಕಾಂಗ್ರೆಸ್ನ ನಿಜ ಬಣ್ಣ ಬಯಲಾಗಿದೆ. ಹುಬ್ಬಳ್ಳಿ, ಶಾಹೀನ್ ಶಾಲೆ ವಿಚಾರದಲ್ಲಿ ದ್ವಂದ್ವ ನಿಲುವು ಹೊಂದಿದೆ. ದೇಶದ್ರೋಹಿಗಳೊಂದಿಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ.
ಇಲ್ಲಿ ಇದ್ದು ಪಾಕ್ ಪರ ಘೋಷಣೆ ಕೂಗುವುದು ಸರಿಯಲ್ಲ.ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವರಿಗೆ ಒತ್ತಾಯಿಸುವುದಾಗಿ ಹೇಳಿದರು.ಹುಬ್ಬಳ್ಳಿಯಲ್ಲಿ ದೇಶದ್ರೋಹ ಎಸಗಿದವರಿಗೂ ಕಠಿಣ ಕ್ರಮ ಜರುಗಿಸಬೇಕು. ಸಿಎಎ ವಿರೋಧವಾಗಿ ಶಾಹಿನ್ ಶಾಲೆಯಲ್ಲಿ ಮಕ್ಕಳ ಮೂಲಕ ನಾಟಕ ಮಾಡಿಸಿದ್ದಾರೆ. ಸಿಎಎ ಯಿಂದ ಯಾರಿಗೂ ತೊಂದರೆಯಾಗಿಲ್ಲ. ಸಿಎಎಯಿಂದ ಯಾರ ಹಕ್ಕು ಕಿತ್ತುಕೊಂಡಿದೆ. ಸಂವಿಧಾನ ವಿರೋಧಿ ಎಂದು ಹೇಳಿದ್ದಾರೆ. ಭಾರತೀಯ ಪ್ರಜೆಗಳಿಗೆ ತಾರತಮ್ಯ ಮಾಡಿಲ್ಲ. ಕಾಂಗ್ರೆಸ್ ನವರು ಮಾಡುತ್ತಿರುವುದು ಆರೋಪವಷ್ಟೇ ಎಂದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 