ರಾಜ್ಯಮಟ್ಟಕ್ಕೆ ಆಯ್ಕೆ ಎಸ್ ಎಸ್ ಹಿರೇಮಠ
SS Hiremath selected for state level
ಹುಕ್ಕೇರಿ 16: ತಾಲೂಕಿನ ನೇರ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಭಿಷೇಕ ಪರೀಟ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ, ರೋಹನ್ ಬಡಿಗೇರ ಪ್ರಬಂಧದಲ್ಲಿ ದ್ವಿತೀಯ.
ಈ ಇಬ್ಬರು ವಿದ್ಯಾರ್ಥಿಗಳು ಇಂದು ಚಿಕ್ಕೋಡಿಯಲ್ಲಿ ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರ ಸಹಯೋಗದಲ್ಲಿ ಜರುಗಿದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಯರಾದ ಎಸ್ ಎಸ್ ಹಿರೇಮಠ, ಸಮಸ್ತ ಗುರು ವೃಂದ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿಲೇಶ್ ಜಾದವ್ ಹಾಗೂ ಸರ್ವ ಸದಸ್ಯರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಿದಾನಂದ ಬ ದೇಸಾಯಿ ಹಾಗೂ ಸರ್ವ ಸದಸ್ಯರು ಶುಭ ಹಾರೈಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 