ಶಬರಿಮಲೆ ಅಯ್ಯಪ್ಪ ದೇಗುಲ: ಮೊದಲ ೧೦ ದಿನಗಳ ಯಾತ್ರೆಯಿಂದ ೩೯ ಕೋಟಿ ರೂ. ಆದಾಯ
Income
ಪಟ್ಟಣಂತಿಟ್ಟ, ನ ೩೦ -ವಾರ್ಷಿಕ ಶಬರಿಮಲೆ ಯಾತ್ರೆ ಆರಂಭವಾಗಿದ್ದು, ಮೊದಲ ಹತ್ತು ದಿನಗಳಲ್ಲಿ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ೩೯ ಕೋಟಿ ರೂಪಾಯಿ ಆದಾಯವಾಗಿದೆ.
ಇದೇ ಅವಧಿಯಲ್ಲಿ ಕಳೆದ ವರ್ಷ ೨೧.೧೨ ಕೋಟಿ ರೂ. ಆದಾಯವಾಗಿತ್ತು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಎನ್ ವಾಸು ಹೇಳಿದ್ದಾರೆ.
ಹುಂಡಿ ಸಂಗ್ರಹವು ೧೩.೭೬ ಕೋಟಿ ರೂ.ಗಳಾಗಿದ್ದು, ೨೦೧೮ ರಲ್ಲಿ ಇದೇ ಅವಧಿಯಲ್ಲಿ ಗಳಿಸಿದ ೮.೩೪ ಕೋಟಿ ರೂ. ಆದಾಯವಾಗಿದೆ.ದೇವಾಲಯಕ್ಕೆ ವಾರಾಂತ್ಯದಲ್ಲಿ ಯಾತ್ರಾರ್ಥಿಗಳ ಹರಿವು ಹೆಚ್ಚಾಗಿದೆ ಎಂದು ವಾಸು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 