ಶಬರಿಮಲೆ ಅಯ್ಯಪ್ಪ ದೇಗುಲ: ಮೊದಲ ೧೦ ದಿನಗಳ ಯಾತ್ರೆಯಿಂದ ೩೯ ಕೋಟಿ ರೂ. ಆದಾಯ
Income
ಪಟ್ಟಣಂತಿಟ್ಟ, ನ ೩೦ -ವಾರ್ಷಿಕ ಶಬರಿಮಲೆ ಯಾತ್ರೆ ಆರಂಭವಾಗಿದ್ದು, ಮೊದಲ ಹತ್ತು ದಿನಗಳಲ್ಲಿ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ೩೯ ಕೋಟಿ ರೂಪಾಯಿ ಆದಾಯವಾಗಿದೆ.
ಇದೇ ಅವಧಿಯಲ್ಲಿ ಕಳೆದ ವರ್ಷ ೨೧.೧೨ ಕೋಟಿ ರೂ. ಆದಾಯವಾಗಿತ್ತು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಎನ್ ವಾಸು ಹೇಳಿದ್ದಾರೆ.
ಹುಂಡಿ ಸಂಗ್ರಹವು ೧೩.೭೬ ಕೋಟಿ ರೂ.ಗಳಾಗಿದ್ದು, ೨೦೧೮ ರಲ್ಲಿ ಇದೇ ಅವಧಿಯಲ್ಲಿ ಗಳಿಸಿದ ೮.೩೪ ಕೋಟಿ ರೂ. ಆದಾಯವಾಗಿದೆ.ದೇವಾಲಯಕ್ಕೆ ವಾರಾಂತ್ಯದಲ್ಲಿ ಯಾತ್ರಾರ್ಥಿಗಳ ಹರಿವು ಹೆಚ್ಚಾಗಿದೆ ಎಂದು ವಾಸು ಹೇಳಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 