ಸಡಗರದ ಅಯ್ಯಪ್ಪಸ್ವಾಮಿ ಮಹಾಪೂಜೆ- ಮಹಾಪ್ರಸಾದ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ,23: ಸ್ಥಳೀಯ ಕಣಬಗರ್ಿ ರಸ್ತೆ ರುಕ್ಮಿಣಿ ನಗರದ ಶ್ರೀನವದುಗರ್ಾ ಶ್ರೀ ಅಯ್ಯಪ್ಪ ಸ್ವಾಮಿಯ 22ನೇ ಮಹಾಪೂಜೆ ಕಾರ್ಯಕ್ರಮ ವಿವಿಧ ಕಾರ್ಯಕ್ರಮಗಳೊಂದಿಗೆ ಸಡಗರದಿಂದ ದಿ.22 ಹಾಗೂ 23ರಂದು ಜರುಗಿತು.
ದಿ.22 ರಂದು ಸಂಜೆ ಪಲ್ಲಕ್ಕಿ ಉತ್ಸವ ಜರುಗಿತು. ಈ ನಿಮಿತ್ತ ಶ್ರೀ ಅಯ್ಯಪ್ಪಸ್ವಾಮಿ ಭಾವಚಿತ್ರದ ಮೆರವಣಿಗೆ ನಡೆಯಿತು.
ದಿ.23 ರಂದು ಮುಖ್ಯ ಪೂಜಾ ಕಾರ್ಯಕ್ರಮ ಜರುಗಿತು. ಈ ನಿಮಿತ್ತ ಶ್ರೀ ಅಭಿಷೇಕ ಸಹಸ್ರ ನಾಮಾರ್ಚನೆ, ಭಜನೆ ಮಂಗಳಾರತಿ ಸೇರಿದಂತೆ ವಿವಿಧ ಧಾಮರ್ಿಕ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ ಮಹಾಪ್ರಸಾದ ಕಾರ್ಯಕ್ರಮ ಜರುಗಿತು. ಸಾವಿರಾರು ಜನ ಪ್ರಸಾದ ಸೇವಿಸಿದರು. ಸಂಜೆ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಿತು. ಪ್ರಧಾನ ಅರ್ಚಕ ಸುರೇಂದ್ರ ಗುರುಸ್ವಾಮಿಗಳು ನೇತೃತ್ವ ವಹಿಸಿದ್ದರು.
ಈ ಮಹಾಪೂಜಾ ಕಾರ್ಯಕ್ರಮಕ್ಕೆ ಸಂಸದ ಸುರೇಶ ಅಂಗಡಿ, ಶಾಸಕ ಅನಿಲ ಬೆನಕೆ, ಮಹಾಪೌರ ಬಸವರಾಜ ಚಿಕ್ಕಲದಿನ್ನಿ, ಹೊಟೇಲ ಉದ್ಯಮಿ ವಿಠ್ಠಲ ಹೆಗಡೆ ಅವರು ಭೇಟಿ ನೀಡಿ ಆಶೀವರ್ಾದ ಪಡೆದರು.
ಕಾರ್ಯಕ್ರಮದಲ್ಲಿ ಆನಂದ ಶೆಟ್ಟಿ, ಭಾಸ್ಕರ ಪೂಜೇರಿ, ಚೇತನ ಶೆಟ್ಟಿ, ಪ್ರಕಾಶ ಶೆಟ್ಟಿ, ಸುರೇಶ ನಾಯ್ಯರ, ಸತೀಶ ಶೆಟ್ಟಿ, ಮಹಾವೀರ ಜೈನ, ದೀಪಕ ಶಹಾಪೂರ, ಅಶೋಕ ಶಹಾಪೂರ, ಸದಾಶಿವ ಹಿರೇಮಠ, ಮಲ್ಲಿಕಾಜರ್ುನ ಶಿರಗುಪ್ಪಿಶೆಟ್ಟರ, ರಮೇಶ ಪೋತದಾರ, ಗೋಪಾಲ ಖಟಾವಕರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 