ಅಳವಂಡಿಯ ಅನ್ವರ ಗಡಾದಗೆ ಸೈಮಾ ಅವಾರ್ಡ ಪ್ರದಾನ
Saima Award presented to Anwar Gadad of Alavandi
ಕೊಪ್ಪಳ 29: ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಸಮಾಜಸೇವಕ ಅನ್ವರ ಹುಸೇನ್ ಗಡಾದರವರ ಸಾಮಾಜಿಕ,ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದೀರ್ಘ ಸೇವೆಯನ್ನು ಗುರುತಿಸಿ ಸೌತ್ ಇಂಡಿಯಾ ಮೀಡಿಯಾ ಅಸೋಸಿಯೇಷನ್ ವತಿಯಿಂದ ಹೈದರಾಬಾದ್ ನ ಪ್ರತಿಷ್ಠಿತ ಹೊಟೆಲ್ ನಲ್ಲಿ ಆಯೋಜಿಸಿದ್ದ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಸೈಮಾ ಅವಾರ್ಡ್ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ತೆಲಂಗಾಣ ಸರ್ಕಾರದ ಸಚಿವರಾದ ದನಸಾರಿ ಸೀತಕ್ಕ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೊಡ್ಲರಿ ಲಕ್ಷ್ಮಣ್ ,ಕೊಂಡಾ ಸುರೇಖಾ, ಚಾಮಲಾ ಕಿರಣ್ ಕುಮಾರ್ ರೆಡ್ಡಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಿದ್ದನಕೊಳ್ಳ ಶಿವಕುಮಾರ ಸ್ವಾಮಿಜಿ ಸಂಸದರಾದ ಸಾಗರ ಖಂಡ್ರೆ, ಮಂಜುಳಾ ಗುರುರಾಜ ಹಾಗೂ ತೆಲಗು ಮತ್ತು ಕನ್ನಡ ಖ್ಯಾಟ ನಟ ನಟಿಯರು ಉಪಸ್ಥಿತಿ ಇದ್ದು ಪ್ರಶಸ್ತಿ ಪ್ರದಾನ ಮಾಡಿದರು.ಇದೇ ಸಂದರ್ಭದಲ್ಲಿ ಅನ್ವರ ಹುಸೇನ್ ಗಡಾದ ಸ್ನೇಹ ಬಳಗ ಹಾಗೂ ಕುಟುಂಬಸ್ಥರು ಉಪಸ್ಥಿತಿ ಇದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 