ಕೊರೋನಾ ವಾರಿಯರ್ಸ್ಗೆ ಸಲಾಂ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಏ.30, ಕೋವಿಡ್19ರ ವಿರುದ್ಧದ ಹೋರಾಟದಲ್ಲಿ ಕರ್ತವ್ಯಕ್ಕಾಗಿ, ವೈಯಕ್ತಿಕ ತ್ಯಾಗಗಳ ಜತೆಗೆ, ಜೀವದ ಹಂಗು ತೊರೆದು ಸೇವೆಗಾಗಿ ಅರ್ಪಿಸಿಕೊಂಡಿರುವ ಪೌರಕಾರ್ಮಿಕರು, ಪೊಲೀಸರು, ವೈದ್ಯರು, ದಾದಿಯರು, ಕಮಾಂಡೊ ಪಡೆ, ಅಗ್ನಿಶಾಮಕ ಮತ್ತು ಭದ್ರತಾ ಸಿಬ್ಬಂದಿ, ಅಡುಗೆಯವರು, ಚಾಲಕರು, ಆಶಾ ಕಾರ್ಯಕರ್ತೆಯರೆಲ್ಲರಿಗೂ ಸಲಾಂ ಹೇಳೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೋನಾ ವಿರುದ್ಧ ಇವರೆಲ್ಲರೂ ಅಹರ್ನಿಶಿ ಕೆಲಸ ಮಾಡುತ್ತಿದ್ದಾರೆ, ಅವರಿಗೆ ಧನ್ಯವಾದ ಸಲ್ಲಿಸೋಣ ಎಂದು ವಿವಿಧ ಗಾಯಕರು ಹಾಡಿರುವ "ನಿಮಗೊಂದು ಸಲಾಂ" ಎಂಬ ವಿಡಿಯೋವೊಂದನ್ನು ಟ್ವಿಟ್ಟರ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 