ಸಾಲೇಶ್ವರ ದೇವಸ್ಥಾನ ಲೋಕಾರೆ್ಣ ಮೂರ್ತಿಪ್ರಾಣ ಪ್ರತಿಷ್ಠಾಪನೆ
Saleshwara Temple Lokarena Murti Prana Pratishtha
ಲಕ್ಷ್ಮೇಶ್ವರ 22 : ಪಟ್ಟಣದ ಬಸ್ತಿಬಣ ಉತ್ತರ (ನಿಲಗಾರಪೇಟೆ) ಯಲ್ಲಿ ಶಿವಸಮಸಾಲಿ ಸಮಾಜ ಸಾಲೇಶ್ವರ ಟ್ರಸ್ಟ್ ಕಮಿಟಿ ವತಿಯಿಂದ ಜೀರ್ಣೋದ್ಧಾರಗೊಂಡ ಸಾಲೇಶ್ವರ ದೇವಸ್ಥಾನ ಲೋಕಾರೆ್ಣ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮತ್ತು ಸನ್ಮಾನ ಸಮಾರಂಭವು ಇಂದು ಬೆಳಗ್ಗೆ ಕುಂಭ ಮತ್ತು ಪಲ್ಲಕ್ಕಿ ಮೆರವಣಿಗೆ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಾಲೇಶ್ವರ ದೇವಸ್ಥಾನದ ಲೋಕಾರೆ್ಣ ಮತ್ತು ವೇದಿಕೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಚನ್ನವೀರ ಮಹಾಸ್ವಾಮಿಗಳು ಹೂವಿನಶಿಗ್ಲಿ ವಿರಕ್ತಮಠ ಮಳೆ ಮಲ್ಲಿಕಾರ್ಜುನ ಮಹಾ ಸ್ವಾಮಿಗಳು ಕರೇವಾಡಿಮಠ ಕಾರ್ಯಕ್ರಮದ ಸಾನಿಧ್ಯ ವಹಿಸುವರು ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷ ಶಾಂತಪ್ಪ ಗುಡಿಗೇರಿ ಅಧ್ಯಕ್ಷತೆ ವಹಿಸುವರು ಮುಖ್ಯ ಅತಿಥಿಗಳಾಗಿ ಸಲೀಂ ಅಹ್ಮದ ಸರ್ಕಾರಿ ಸಚೇತಕರು ವಿಧಾನಪರಿಷತ್ತು ಶಾಸಕ ಡಾ ಚಂದ್ರು ಲಮಾಣಿ ಮಾಜಿ ಶಾಸಕರು ಸೇರಿದಂತೆ ಇನ್ನೂ ಅನೇಕ ರಾಜಕೀಯ ಮುಖಂಡರು ಗಣ್ಯ ಮಾನ್ಯರು ಆಗಮಿಸಲಿದ್ದುಸಮಸ್ತ ಎಲ್ಲ ನಾಗರಿಕರು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಾಲೇಶ್ವರ ಟ್ರಸ್ಟ್ ಕಮಿಟಿಯ ಶಿವಸಮಸಾಲಿ ಸಮಾಜದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 