ಗಣೇಶೋತ್ಸವದಲ್ಲಿ ಸಲ್ವಾತ್ಉದ್ದಿನ್ ಭೇಟಿ
Salwatuddin's visit during Ganesh festival
ಗಣೇಶೋತ್ಸವದಲ್ಲಿ ಸಲ್ವಾತ್ಉದ್ದಿನ್ ಭೇಟಿ
ಸಿರುಗುಪ್ಪ 02: ಸರ್ವರಿಗೂಗಣೇಶ ಹಾಗೂ ಈದ್ ಮೀಲಾದ್ಉನ್ ನಬೀ ಹಬ್ಬಗಳ ಪ್ರೀತಿಯ ಶುಭಾಶಯಗಳೊಂದಿಗೆ ಗಣೇಶ ಬುದ್ಧಿವಂತಿಕೆ ಸೂಚಿಸುವದೈವ ಬಡವರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸಿಲಿ ಅಡೆ-ತಡೆಗಳ ನಿವಾರಕ ನೆಮ್ಮದಿಯ ಬದುಕನ್ನು ಸಾಗುವಂತೆ ಮಾಡಲಿ ಎಂದು ಸಿರುಗುಪ್ಪ ಪುರಸಭೆಯ ಮಾಜಿ ಸದಸ್ಯ ಸಲ್ವಾತ್ಉದ್ದಿನ್ಅವರುಅಭಿಪ್ರಾಯ ಪಟ್ಟರು. ಸಿರುಗುಪ್ಪ ನಗರದ 2ನೇ ವಾರ್ಡಿನ ನವ ಚೇತನಯುವ ಸಂಘದಿಂದ ಪ್ರತಿಷ್ಠಾಪಿಸಿದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಸಲ್ವಾತ್ಉದ್ದಿನ್ಅವರ ನೇತೃತ್ವದಲ್ಲಿ ಭೇಟಿ ನೀಡಿದಕಾರ್ಯಕರ್ತರು ಅಭಿಮಾನಿಗಳಾದ ಬಿ. ಮಲ್ಲಿಕಾರ್ಜುನ, ಅರವಿಂದ್, ಅರುಣ, ಮಹಾನಂದಿ, ಶಿವು, ಮಲ್ಲಿ, ನಿಖಿಲ್, ನಾಗರಾಜ, ಅನಿಲ, ನರೇಶ, ಮಲ್ಲಯ್ಯ, ಗಾದಿ, ಸೂರಿ, ಕಿರಣ, ವೆಂಕಟೇಶ, ತರುಣ, ರೆಡ್ಡಿ, ಸಾಲ್ಗುಂದಿ ನರಸಪ್ಪ, ಕಂಪ್ಯೂಟರ್ ಪ್ರಕಾಶ್, ಧರ್ಮ ಮತ್ತಿತರರು ಪಾಲ್ಗೊಂಡುದರ್ಶನ ಪಡೆದರು ಸರ್ವರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 