ರಾಯಬಾಗ: ಮಾದರಿ ಪ್ರಶ್ನೆ ಪತ್ರಿಕೆ ತಯಾರಿಕೆ ಕಾರ್ಯಾಗಾರ
ಲೋಕದರ್ಶನ ವರದಿ
ರಾಯಬಾಗ 14: ತಾಲೂಕಿನ ಎಲ್ಲ ಪ್ರೌಢಶಾಲೆಗಳು ಈ ಬಾರಿ ಶೇ.100 ಫಲಿತಾಂಶ ಪಡೆಯಲು ವಿದ್ಯಾಥರ್ಿಗಳನ್ನು ಸಜ್ಜುಗೊಳಿಸಬೇಕೆಂದು ಪ್ರಭಾರಿ ಬಿಇಒ ಎಚ್.ಎ.ಭಜಂತ್ರಿ ತಿಳಿಸಿದರು.
ಇತ್ತಿಚೆಗೆ ಪಟ್ಟಣದ ಆರ್.ವಿ.ಆರ್. ಶಾಲೆಯಲ್ಲಿ ರಾ.ವಿ.ಸಂಯುಕ್ತ ಪದವಿ ಪೂರ್ವಮಹಾವಿದ್ಯಾಲಯ (ಪ್ರೌಢಶಾಲೆ ವಿಭಾಗ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯರ್ಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 2019-20 ನೇ ಸಾಲಿನ ಎಸ್ಎಸ್ಎಲ್ಸಿ ಹಿಂದಿ ವಿಷಯದ ಮಾದರಿ ಪ್ರಶ್ನೆ ಪತ್ರಿಕೆ ತಯಾರಿಕೆ ಕಾಯರ್ಾಗಾರ ಉದ್ಘಾಟಸಿ ಮಾತನಾಡಿದ ಅವರು, ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸಂಪೂರ್ಣವಾಗಿ ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸಲಾಗುವುದು ಎಂದರು.
ಎಸ್.ಎಸ್.ಹಚಡದ, ವಿ.ಎಸ್.ಕಾಂಬಳೆ, ಕೆ.ರಾಮನಗೌಡ, ಜಿ.ಬಿ.ಕಲ್ಲೋಳ ಸೇರಿದಂತೆ ತಾಲೂಕಿನ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ಶಿಕ್ಷಕರು ಭಾಗವಿಸಿದ್ದರು. ಶಿಕ್ಷಕ ಪಿ.ಎಸ್.ಅಲಗೂರ ಸ್ವಾಗತಿಸಿದರು, ಡಿ.ಎನ್.ನದಾಫ ನಿರೂಪಿಸಿ, ವಂದಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 