ರಾಯಬಾಗ: ಮಾದರಿ ಪ್ರಶ್ನೆ ಪತ್ರಿಕೆ ತಯಾರಿಕೆ ಕಾರ್ಯಾಗಾರ
ಲೋಕದರ್ಶನ ವರದಿ
ರಾಯಬಾಗ 14: ತಾಲೂಕಿನ ಎಲ್ಲ ಪ್ರೌಢಶಾಲೆಗಳು ಈ ಬಾರಿ ಶೇ.100 ಫಲಿತಾಂಶ ಪಡೆಯಲು ವಿದ್ಯಾಥರ್ಿಗಳನ್ನು ಸಜ್ಜುಗೊಳಿಸಬೇಕೆಂದು ಪ್ರಭಾರಿ ಬಿಇಒ ಎಚ್.ಎ.ಭಜಂತ್ರಿ ತಿಳಿಸಿದರು.
ಇತ್ತಿಚೆಗೆ ಪಟ್ಟಣದ ಆರ್.ವಿ.ಆರ್. ಶಾಲೆಯಲ್ಲಿ ರಾ.ವಿ.ಸಂಯುಕ್ತ ಪದವಿ ಪೂರ್ವಮಹಾವಿದ್ಯಾಲಯ (ಪ್ರೌಢಶಾಲೆ ವಿಭಾಗ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯರ್ಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 2019-20 ನೇ ಸಾಲಿನ ಎಸ್ಎಸ್ಎಲ್ಸಿ ಹಿಂದಿ ವಿಷಯದ ಮಾದರಿ ಪ್ರಶ್ನೆ ಪತ್ರಿಕೆ ತಯಾರಿಕೆ ಕಾಯರ್ಾಗಾರ ಉದ್ಘಾಟಸಿ ಮಾತನಾಡಿದ ಅವರು, ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸಂಪೂರ್ಣವಾಗಿ ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸಲಾಗುವುದು ಎಂದರು.
ಎಸ್.ಎಸ್.ಹಚಡದ, ವಿ.ಎಸ್.ಕಾಂಬಳೆ, ಕೆ.ರಾಮನಗೌಡ, ಜಿ.ಬಿ.ಕಲ್ಲೋಳ ಸೇರಿದಂತೆ ತಾಲೂಕಿನ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ಶಿಕ್ಷಕರು ಭಾಗವಿಸಿದ್ದರು. ಶಿಕ್ಷಕ ಪಿ.ಎಸ್.ಅಲಗೂರ ಸ್ವಾಗತಿಸಿದರು, ಡಿ.ಎನ್.ನದಾಫ ನಿರೂಪಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 