ಸಂಡೂರು: ನಾರಿಹಳ್ಳ ಜಲಾಶಯದಲ್ಲಿ ಮೀನುಮರಿ ಬಿತ್ತನೆ
Sandur: Fish fry sowing in Narihalla reservoir
ಬಳ್ಳಾರಿ 14: ಜಿಲ್ಲೆಯ ಸಂಡೂರು ತಾಲ್ಲೂಕಿನ ನಾರಿಹಳ್ಳ ಜಲಾಶಯಕ್ಕೆ ರಾಜ್ಯ ವಲಯ ಯೋಜನೆಯಡಿ 5.80 ಲಕ್ಷ ಬಲಿತ ಬಿತ್ತನೆ ಮೀನುಮರಿಗಳನ್ನು ಮಂಗಳವಾರ ದಾಸ್ತಾನು ಮಾಡಲಾಯಿತು.ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಮೀನುಗಾರಿಕೆ ಜಂಟಿ ನಿರ್ದೇಶಕ ಶರಣಬಸವ, ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ತಾರನಗರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಂಪಾಪತಿ, ಸಂಡೂರು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ ಕೆ.ಎಸ್ ಸೇರಿದಂತೆ ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು, ಪರವಾನಿಗೆದಾರರು ಹಾಜರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 