ಸಂಡೂರು: ನಾರಿಹಳ್ಳ ಜಲಾಶಯದಲ್ಲಿ ಮೀನುಮರಿ ಬಿತ್ತನೆ
Sandur: Fish fry sowing in Narihalla reservoir
ಬಳ್ಳಾರಿ 14: ಜಿಲ್ಲೆಯ ಸಂಡೂರು ತಾಲ್ಲೂಕಿನ ನಾರಿಹಳ್ಳ ಜಲಾಶಯಕ್ಕೆ ರಾಜ್ಯ ವಲಯ ಯೋಜನೆಯಡಿ 5.80 ಲಕ್ಷ ಬಲಿತ ಬಿತ್ತನೆ ಮೀನುಮರಿಗಳನ್ನು ಮಂಗಳವಾರ ದಾಸ್ತಾನು ಮಾಡಲಾಯಿತು.ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಮೀನುಗಾರಿಕೆ ಜಂಟಿ ನಿರ್ದೇಶಕ ಶರಣಬಸವ, ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ತಾರನಗರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಂಪಾಪತಿ, ಸಂಡೂರು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ ಕೆ.ಎಸ್ ಸೇರಿದಂತೆ ಮೀನುಗಾರಿಕೆ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು, ಪರವಾನಿಗೆದಾರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 