ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸಂಜೀವ ದೇಶಪಾಂಡೆ ನೇಮಕ
Sanjeev Deshpande appointed as executive committee member
ಕೊಪ್ಪಳ 24- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಗೆ ನಗರದ ಯುವ ಮುಖಂಡ ಸಂಜೀವ್ ದೇಶಪಾಂಡೆ ಅವರನ್ನು ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅದ್ಯಕ್ಷ ಎಸ್. ರಘುನಾಥ್ ನೇಮಕ ಮಾಡಿದ್ದಾರೆ.
ನೆಮಕಾತಿ ಪತ್ರದಲ್ಲಿ ತಾವು ಬ್ರಾಹ್ಮಣ ಸಮುದಾಯಕ್ಕೆ ನಿಸ್ಪೃಹತೆಯಿಂದ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ (2025-2026) ಸಾಲಿನ ಒಂದು ವರ್ಷದ ಅಥವಾ ಮುಂದಿನ ಆದೇಶದವರೆಗೆ ತಮ್ಮನ್ನು ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯ ರನ್ನಾಗಿ ನೇಮಿಸಿದಾಗಿ ತಿಳಿಸಿದ್ದಾರೆ.
ಮಹಾ ಸಭೆಯನ್ನು ಒಂದು ಸದೃಢ ಹಾಗೂ ಬಲಾಡ್ಯ ಸಂಸ್ಥೆಯನ್ನಾಗಿ ಮಾಡಲು ತಮ್ಮ ಅಮೂಲ್ಯ ಸೇವೆಯನ್ನು ಇಡೀ ರಾಜ್ಯದ ವಿಪ್ರ ಸಮುದಾಯಕ್ಕೆ ನೀಡುವ ಸಂಕಲ್ಪ ಮಾಡಬೇಕೆಂದು ಕೋರುತ್ತೇನೆ. ಮಹಾಸಭೆಯ ಯೋಜನೆಗಳು ಇನ್ನೂ ಹೆಚ್ಚು ವಿಪ್ರರಿಗೆ ದೊರಕುವಂತೆ ಮಾಡಬೇಕೆಂದೂ ಸುಚಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 