ಸರ್ದಾರ್ 150 : ಸಾಂಸ್ಕೃತಿಕ ಕಾರ್ಯಕ್ರಮ
Sardar 150 : Cultural programme
ಗದಗ 07: ನಗರದ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್. ಎಸ್. ಎಸ್. ಘಟಕದ ವತಿಯಿಂದ ದಿನಾಂಕ 07-11-2025 ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಸ್ವಯಂಸೇವಕರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ವ್ಯಕ್ತಿತ್ವ, ಗಟ್ಟಿತನ, ಏಕತೇಯ ಯೋಚನೆ, ಸ್ವಾತಂತ್ಯ್ರಾ ಭಾರತದ ಕುರಿತು ದೇಶ ಭಕ್ತಿ ಗೀತೆ, ನೃತ್ಯ, ವಾದ್ಯ ವಾದನ ಇದೆ ರೀತಿ ವಿವಿಧ ರೀತಿಯ ಸಾಂಸ್ಕೃತಿಕ ಚಟುವಟಿಕೆಗಳು ನೆಡೆಸಿದರು ಮತ್ತು ಭಾರತದ ಏಕತೆಯ ಹಲವಾರು ವಿಷಯಗಳ ಕುರಿತು ವರ್ಣಿಸಿದರು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ವಾಗೀಶ ಗು. ರೇಶ್ಮಿ, ಎನ್. ಎಸ್. ಎಸ್. ಘಟಕದ ಕಾರ್ಯನಿರ್ವಾಹಕರಾದ ಕುಮಾರಿ. ನೀಲಮ್ಮ ಸೀತಾರಳ್ಳಿ, ಎನ್. ಎಸ್. ಎಸ್. ಘಟಕದ ಎಲ್ಲ ತಂಡಗಳ ನಾಯಕ ಮತ್ತು ನಾಯಕಿಯರು ಹಾಗೂ ಎನ್. ಎಸ್. ಎಸ್. ಘಟಕದ ಎಲ್ಲ ಸ್ವಯಂ ಸೇವಕ ಮತ್ತು ಸೇವಕಿಯರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 