ಸರ್ದಾರ್ 150 : ಸಾಂಸ್ಕೃತಿಕ ಕಾರ್ಯಕ್ರಮ
Sardar 150 : Cultural programme
ಗದಗ 07: ನಗರದ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್. ಎಸ್. ಎಸ್. ಘಟಕದ ವತಿಯಿಂದ ದಿನಾಂಕ 07-11-2025 ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಸ್ವಯಂಸೇವಕರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ವ್ಯಕ್ತಿತ್ವ, ಗಟ್ಟಿತನ, ಏಕತೇಯ ಯೋಚನೆ, ಸ್ವಾತಂತ್ಯ್ರಾ ಭಾರತದ ಕುರಿತು ದೇಶ ಭಕ್ತಿ ಗೀತೆ, ನೃತ್ಯ, ವಾದ್ಯ ವಾದನ ಇದೆ ರೀತಿ ವಿವಿಧ ರೀತಿಯ ಸಾಂಸ್ಕೃತಿಕ ಚಟುವಟಿಕೆಗಳು ನೆಡೆಸಿದರು ಮತ್ತು ಭಾರತದ ಏಕತೆಯ ಹಲವಾರು ವಿಷಯಗಳ ಕುರಿತು ವರ್ಣಿಸಿದರು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ವಾಗೀಶ ಗು. ರೇಶ್ಮಿ, ಎನ್. ಎಸ್. ಎಸ್. ಘಟಕದ ಕಾರ್ಯನಿರ್ವಾಹಕರಾದ ಕುಮಾರಿ. ನೀಲಮ್ಮ ಸೀತಾರಳ್ಳಿ, ಎನ್. ಎಸ್. ಎಸ್. ಘಟಕದ ಎಲ್ಲ ತಂಡಗಳ ನಾಯಕ ಮತ್ತು ನಾಯಕಿಯರು ಹಾಗೂ ಎನ್. ಎಸ್. ಎಸ್. ಘಟಕದ ಎಲ್ಲ ಸ್ವಯಂ ಸೇವಕ ಮತ್ತು ಸೇವಕಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 