ಸರ್ವಜ್ಞ ವಿದ್ಯಾಪೀಠ: ಕೃಷ್ಣ ಜನ್ಮಾಷ್ಟಮಿ ಆಚರಣೆ
Sarvajna Vidyapeeth: Krishna Janmashtami Celebration
ತಾಳಿಕೋಟಿ, 17 ; ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಶ್ರದ್ಧೆ ಭಕ್ತಿ ಭಾವದೊಂದಿಗೆ ಆಚರಿಸಲಾಯಿತು. ಪುಟ್ಟ ಪುಟ್ಟ ಮಕ್ಕಳು ವೇಷಧಾರಿಗಳಾಗಿ ಬಂದಿದ್ದು ವಿಶೇಷವಾಗಿತ್ತು, ಶ್ರೀ ಕೃಷ್ಣನ ವೇಷಧರಿಸಿ ಬಂದ ಮಗುವನ್ನು ತೊಟ್ಟಿಲನಲ್ಲಿ ಎಲ್ಲಾ ಗುರು ಮಾತೆಯರು ತೂಗುವುದರ ಮೂಲಕ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರು, ಮುಖ್ಯ ಗುರುಗಳಾದ ಸಂತೋಷ ಪವಾರ,ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ ಶಾಂತಗೌಡ ಬಿರಾದಾರ, ಭೀಮನಗೌಡ ಸಾಸನೂರ, ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ, ಬಸವರಾಜ ಸವದತ್ತಿ ,ಸಿದ್ದನಗೌಡ ಮೂದನೂರು, ಸಂಗಮೇಶ ಬಿರಾದಾರ, ಶರಣಗೌಡ ಕಾಚಾಪುರ, ಸಂಜೀವಕುಮಾರ ರಾಠೋಡ. ರೂಪಾ ಪಾಟೀಲ, ಶಿವಲೀಲಾ ಚುಂಚನೂರ,ದೇವಿಂದ್ರ ಗುಳೆದ,ಅನಿತಾ ಚೌದ್ರಿ, ಸಂಗೀತ ಬಿರಾದಾರ, ಶಿವಕುಮಾರ ಕುಂಬಾರ, ಮೇಘಾ ಪಾಟೀಲ, ರಾಜಬಿ ಬಿದರಿ, ಶೃತಿ ಚೌದ್ರಿ, ತನುಶ್ರೀ ಮಹೇಂದ್ರಕರ್, ಮಾರುತಿ ಕಾರ್ಬಾರಿ, ದೇವರಾಜ್ ದೇಸಾಯಿ, ನಾಗರತ್ನ ಮೈಲೇಶ್ವರ,ಬೋರಮ್ಮ ಜ್ಯೋತಿ ಪೊಲೀಸ ಪಾಟೀಲ, ಶೃತಿ ಚೌದ್ರಿ, ರವಿಕುಮಾರ ಅನದಿನ್ನಿ, ಹೀನಾಕೌಸರ ಸನದಿ, ಹಾಗೂ ಸರ್ವ ಗುರು ಬಳಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 