ಶಶಿ ಥರೂರ್, ನಂದ ಕಿಶೋರ್ ಸೇರಿ 23 ಬರಹಗಾರರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ
ನವದೆಹಲಿ,
ಡಿ 18ಪ್ರಸಿದ್ದ ಇಂಗ್ಲೀಷ್ ಬರಹಗಾರ ಹಾಗೂ ರಾಜಕಾರಣಿ ಶಶಿ ಥರೂರ್,
ಸಾಹಿತಿ ಹಾಗೂ ನಾಟಕಕಾರ ನಂದಕಿಶೋರ್
ಆಚಾರ್ಯ ಸೇರಿದಂತೆ 23 ಸಾಹಿತಿಗಳಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬುಧವಾರ
ನಡೆದ ಸಾಹಿತ್ಯ ಅಕಾಡೆಮಿ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪ್ರಶಸ್ತಿ ಪಟ್ಟಿಗೆ ಅನುಮೋದನೆ ನೀಡಿದ್ದು, ಈ ಬಾರಿ
ನೇಪಾಳಿ ಭಾಷೆಗೂ ಪ್ರಶಸ್ತಿಯನ್ನು ಪ್ರಕಟಿಸಲಾಗುತ್ತಿದೆ.ಜನವರಿ
25ರಂದು ನಡೆಯಲಿರುವ ಸಮಾರಂಭದಲ್ಲಿ
ಪ್ರಶಸ್ತಿ ಪುರಸ್ಕೃತ ಸಾಹಿತಿಗಳಿಗೆ
1 ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದುರಾಜಸ್ಥಾನದ ಬಿಕನೇರ್ ನ
ನಂದ ಕಿಶೋರ್ ಆಚಾರ್ಯ ಅವರ ಕವನ ಸಂಕಲನ
"ಚಿಲ್ತೆ ಹೂ ಅಪ್ನೆ ಕೊ" ಕೃತಿಗೆ ಪ್ರಶಸ್ತಿ ನೀಡಲಾಗಿದೆಶಶಿ ಥರೂರ್ ತಮ್ಮ ಸೃಜನಶೀಲವಲ್ಲದ
ಗದ್ಯ " ಅನ್ ಎರಾ ಆಫ್ ಡಾರ್ಕ್ ನೆಸ್ " ಕೃತಿಗೆ
ಪುರಸ್ಕಾರ ಪಡೆದುಕೊಂಡಿದ್ದಾರೆ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 