ಸತ್ಸಂಗ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 14: ತಾಲೂಕಿನ ಬಂಕಾಪುರ ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾ ಅಯ್ಯಪ್ಪಸ್ವಾಮಿ ಸೇವಾ ಸಮಾಜದ ಆಶ್ರಯದಲ್ಲಿ ಸತ್ಸಂಗ ಕಾರ್ಯಕ್ರಮ ನಡೆಯಿತು.
ಜಿಲ್ಲಾದ್ಯಕ್ಷ ಮಾರುತಿಸ್ವಾಮಿ ಹರಿಹರ, ಜಗದೀಶ ದೊಡ್ಡಗೌಡ್ರ, ರವಿಸ್ವಾಮಿ ಹಾವೇರಿ, ಶಿವಬಸವಸ್ವಾಮಿ, ಗಣೇಶಸ್ವಾಮಿ ಅಕ್ಕಿಆಲೂರ, ಹನುಮಂತಸ್ವಾಮಿ ಕೊಪ್ಪಸಿಕೊಪ್ಪ, ಸಂತೋಷ ಸವಣೂರ, ನಾರಾಯಣ ಕರಿಯಮ್ಮನವರ, ಸದಾಶಿವ ಹಾವೇರಿ, ಮಹೇಶ ಕೊತಂಬ್ರಿ, ಗುಲಾಬಸಿಂಗ್ ಕಲಘಟಗಿ, ಸುರೇಶ ಹರಿಜನ, ಸುರೇಶ ಸಜರ್ಾಪುರ, ರಾಜಶೇಖರ ಕಮ್ಮಾರ, ಮಲ್ಲಿಕಾಜರ್ುನ ಚಕ್ರಸಾಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 