ಪಕ್ಷಿಗಳನ್ನು ರಕ್ಷಿಸಿ ಚಟುವಟಿಕೆ
Save the birds activity
ಲೋಕದರ್ಶನ ವರದಿ
ಗದಗ 25: ನಗರದ ಪ್ರತಿಷ್ಠತ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ವತಿಯಿಂದ ಪಕ್ಷಿಗಳನ್ನು ರಕ್ಷಿಸಿ ಚಟುವಟಿಕೆಯನ್ನು ಆಯೋಜಿಸಲಾಗಿತ್ತು.
ಎನ್. ಎಸ್. ಎಸ್. ಸ್ವಯಂಸೇವಕರು ಈ ಬೇಸಿಗೆ ದಿನಗಳಲ್ಲಿ ಪಕ್ಷಿಗಳಿಗೆ ಅವಶ್ಯಕವಾಗಿರುವ ಕಾಳುಗಳು ಮತ್ತು ನೀರನ್ನು ಹಾಕಲು ವ್ಯವಸ್ಥೆ ಮಾಡಲಾಯಿತು ಮತ್ತು ಪ್ರತಿದಿನ ಅವುಗಳನ್ನು ಗಮನಿಸಲು ಎನ್. ಎಸ್. ಎಸ್. ಸ್ವಯಂಸೇವಕರಿಗೆ ಸೂಚಿಸಲಾಯಿತು.
ಈ ಚಟುವಟಿಕೆಯಲ್ಲಿ ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಪ್ರೋ. ವಾಗೀಶ ಗು.ರೇಶ್ಮಿ, ಎನ್. ಎಸ್. ಎಸ್. ಘಟಕದ ಸಹ - ಕಾರ್ಯಕ್ರಮಾಧಿಕಾರಿ ಪ್ರೋ. ವೀರಣ್ಣ ಬಡಿಗೇರ್ ಎನ್. ಎಸ್. ಎಸ್. ಘಟಕದ ನಾಯಕಿ ನೀಲಮ್ಮ ಸೀತಾರಳ್ಳಿ, ಎನ್. ಎಸ್. ಎಸ್. ತಂಡ 10ರ ನಾಯಕ ಕುಮಾರ ಸೋಮಶೇಖರ ಕುರಿ, ಎನ್. ಎಸ್. ಎಸ್. ಘಟಕದ ಎಲ್ಲ ಸ್ವಯಂಸೇವಕರು ಹಾಗೂ ವಿವಿಧ ತಂಡಗಳ ನಾಯಕ - ನಾಯಕಿಯರು ಉಪಸ್ಥಿತರಿದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 