ವಿದ್ಯಾರ್ಥಿಗಳಿಂದ ನೆರೆ ಸಂತ್ರಸ್ತ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ
ಲೋಕದರ್ಶನವರದಿ
ಮಹಾಲಿಂಗಪುರ31: ಸ್ಥಳೀಯ ಕೆಎಲ್ಇ ಡಿಪ್ಲೋಮಾ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾಥರ್ಿಗಳು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ನಂದಗಾವ ನೆರೆ ಸಂತ್ರಸ್ತ ಶಾಲೆಗಳಿಗೆ ಭೇಟಿ ನೀಡಿ ಕಿರುಸಹಾಯ ಮಾಡುವ ಮೂಲಕ ಸ್ಪಂದಿಸಿದರು.
ನಂದಗಾವ ಗ್ರಾಮದ ಬಹುತೇಕ ಮನೆಗಳು ಪ್ರವಾಹದ ನೀರಿನಲ್ಲಿ ಮುಳುಗಿದ ಪರಿಣಾಮ ವಿದ್ಯಾರ್ಥಿಗಳು ಸ್ಕೂಲ್ ಬ್ಯಾಗ್ ನೀರುಪಾಲಾಗಿದ್ದವು. ಇದನ್ನು ಮನಗಂಡ ಕೆಎಲ್ಇ ಪಾಲಿಟೆಕ್ನಿಕ್ನ ಮೆಕ್ಯಾನಿಕಲ್ ವಿಭಾಗದ ವಿದ್ಯಾಥರ್ಿಗಳು ಹಾಗೂ ಸಿಬ್ಬಂದಿ ಅಂಥ 45 ಕಡು ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಎಲ್ಲರಿಗೂ ಶಾಲಾ ಬ್ಯಾಗ್ ವಿತರಿಸಿದರು.
ಕಾಲೇಜಿನ ಪ್ರಾಚಾರ್ಯ ಎಸ್.ಐ ಕುಂದಗೋಳ, ಮೆಕಾನಿಕಲ್ ವಿಭಾಗದ ಮುಖ್ಯಸ್ಥ ಉಮೇಶ ಹಾದಿಮನಿ, ವಿಭಾಗದ ಸಿಬ್ಬಂದಿ ರಾಚಣ್ಣ ಕಾಳಗಿ, ವಿಶಾಲ ಮೆಟಗುಡ್ಡ, ಪ್ರಕಾಶ ಬಡಿಗೇರ, ಪ್ರವೀಣ ಅವರಾದಿ, ವಿನಯ ಕಮ್ಮಾರ, ಚನ್ನಪ್ಪ ಬಡಿಗೇರ, ಶಂಕರ ಮಾಳಿ, ಮಹಾಲಿಂಗ ಬೆಳ್ಳಿ ಹಾಗೂ ಮೆಕಾನಿಕಲ್ ವಿಭಾಗದ 71 ವಿದ್ಯಾರ್ಥಿಗಳು ಇದ್ದರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 