ರಸ್ತೆ ಮಧ್ಯ ಬಂದು ಬಿದ್ದ ಬಸ್: ಬಸ್ ತಳ್ಳುತ್ತಿರುವ ಶಾಲಾ ವಿದ್ಯಾರ್ಥಿಗಳು
School students pushing the bus
ರಾಯಬಾಗ 30: ಪಟ್ಟಣದ ಮಹಾವೀರ ಶಾಲೆ ಹತ್ತಿರ ಕೆ.ಎಸ್.ಆರಿ್ಟ.ಸಿ ಬಸ್ ಖೋಟಾ ಆಗಿ ರಸ್ತೆ ಮಧ್ಯ ಬಂದ ಬಿದ್ದಿದ್ದರಿಂದ ಬಸ್ ನಲ್ಲಿದ್ದ ಶಾಲೆ ವಿದ್ಯಾರ್ಥಿಗಳು ಬಸ್ ತಳ್ಳುತ್ತಿರುವುದು. ಚಿಕ್ಕೋಡಿ ಸಾರಿಗೆ ಘಟಕಕ್ಕೆ ಸೇರಿದ್ದು, ರಾಯಬಾಗ ಪಟ್ಟಣಕ್ಕೆ ಹಳೆಯ ಗುಜರಿಗೆ ಸೇರುವಂತಹ ಬಸ್ ಗಳನ್ನು ಓಡಿಸುವದರಿಂದ ಇವು ಸಾಕಷ್ಟು ಸಲ ಮಾರ್ಗ ಮಧ್ಯದಲ್ಲಿ ಕೆಟ್ಟ ನಿಲ್ಲುವ ಪ್ರಸಂಗ ನಡೆದಿವೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 