ರಸ್ತೆ ಮಧ್ಯ ಬಂದು ಬಿದ್ದ ಬಸ್: ಬಸ್ ತಳ್ಳುತ್ತಿರುವ ಶಾಲಾ ವಿದ್ಯಾರ್ಥಿಗಳು
School students pushing the bus
ರಾಯಬಾಗ 30: ಪಟ್ಟಣದ ಮಹಾವೀರ ಶಾಲೆ ಹತ್ತಿರ ಕೆ.ಎಸ್.ಆರಿ್ಟ.ಸಿ ಬಸ್ ಖೋಟಾ ಆಗಿ ರಸ್ತೆ ಮಧ್ಯ ಬಂದ ಬಿದ್ದಿದ್ದರಿಂದ ಬಸ್ ನಲ್ಲಿದ್ದ ಶಾಲೆ ವಿದ್ಯಾರ್ಥಿಗಳು ಬಸ್ ತಳ್ಳುತ್ತಿರುವುದು. ಚಿಕ್ಕೋಡಿ ಸಾರಿಗೆ ಘಟಕಕ್ಕೆ ಸೇರಿದ್ದು, ರಾಯಬಾಗ ಪಟ್ಟಣಕ್ಕೆ ಹಳೆಯ ಗುಜರಿಗೆ ಸೇರುವಂತಹ ಬಸ್ ಗಳನ್ನು ಓಡಿಸುವದರಿಂದ ಇವು ಸಾಕಷ್ಟು ಸಲ ಮಾರ್ಗ ಮಧ್ಯದಲ್ಲಿ ಕೆಟ್ಟ ನಿಲ್ಲುವ ಪ್ರಸಂಗ ನಡೆದಿವೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 