ಸ್ಕೂಟರ್ ಅಪಘಾತ: ಆಕಾಶಗೌಡ ಬಾಳನಗೌಡ್ರು ನಿಧನ
Scooter accident: Akashagowda Balanagowdru passes away.
ಸ್ಕೂಟರ್ ಅಪಘಾತ: ಆಕಾಶಗೌಡ ಬಾಳನಗೌಡ್ರು ನಿಧನ
ರಾಣೆಬೆನ್ನೂರು :16 ಇಲ್ಲಿನ ಮಾರುತಿ ನಗರದ ನಿವಾಸಿ, ಆಕಾಶಗೌಡ ರಮೇಶ ಗೌಡ ಬಾಳನಗೌಡ್ರು (21) ಅವರು, ಬೆಂಗಳೂರಿನಲ್ಲಿ ಜುಲೈ 12ರಂದು ನಡೆದ ಸ್ಕೂಟರ್ ಅಪಘಾತದಲ್ಲಿ ಗಾಯಗೊಂಡು ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ,ಮಂಗಳವಾರ ನಿಧನ ಹೊಂದಿದರು. ಕುಟುಂಬವು ಎರಡು ಕಣ್ಣುಗಳನ್ನು ದಾನ ನೀಡಿ ಮಾನವೀಯತೆ ಮೇರೆದಿದ್ದಾರೆ. ಮೃತರು ತಾಯಿ ಮತ್ತು ಅಪಾರಬಂಧು ಬಳಗ ಅಗಲಿದ್ದಾರೆ. ರಾಣೆಬೆನ್ನೂರು ದೇವರಗುಡ್ಡ ರಸ್ತೆ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 