ಕೊರೊನಾ ನಿಯಂತ್ರಣಕ್ಕೆ ಎರಡನೇ ಹಂತದ ಸಭೆ
ಬಳ್ಳಾರಿ೨೫ : ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಎರಡನೇ ಹಂತದ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ನೇತೃತ್ವದಲ್ಲಿ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ಶಾಸಕರು, ಲೋಕಸಭಾ ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಪ್ರಸ್ತುತ ಸ್ಥಿತಿಗತಿಳ ಬೆಳವಣಿಗೆ ಕುರಿತು ಚಚರ್ಿಸಲಾಯಿತು.
ಶಾಸಕರಾದ ಸೋಮಶೇಖರರೆಡ್ಡಿ, ಬಿ. ನಾಗೇಂದ್ರ, ಎಂ. ಎಸ್. ಸೋಮಲಿಂಗಪ್ಪ, ಎಂಎಲ್ಸಿ ಅಲ್ಲಂ ವೀರಭದ್ರಪ್ಪ, ಬಳ್ಳಾರಿ ಲೋಕಸಭಾ ಸದಸ್ಯರಾದ ವೈ. ದೇವೇಂದ್ರಪ್ಪ, ಕೊಪ್ಪಳ ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಜಿಲ್ಲಾ ಪಂಚಾಯಿತಿ ಸಿಇಒ ಕೆ. ನಿತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಕೆ. ಬಾಬಾ ಭಾಗಿಯಾಗಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 