ರಾಜ್ಯಮಟ್ಟಕ್ಕೆ ಆಯ್ಕೆ
ಲೋಕದರ್ಶನ ವರದಿ
ಬೆಳಗಾವಿ: ಸ್ಥಳೀಯ ಪ್ರೇರಣಾ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ತೆರೆದ ಪುಸ್ತಕ ಪರೀಕ್ಷೆ ವಿದ್ಯಾಥರ್ಿಯ ಶೈಕ್ಷಣಿಕ ಬೆಳವಣಿಗೆಗೆ ಪೂರಕವೆ? ಎಂಬ ವಿಷಯದ ಮೇಲೆ ಜಿಲ್ಲೆಯ ಪಿ.ಯು.ಸಿ ವಿದ್ಯಾಥರ್ಿಗಳ ಮಟ್ಟದಲ್ಲಿ ನಡೆದ ಚಚರ್ಾ ಸ್ಪಧರ್ೆಯಲ್ಲಿ ಕೆ.ಎಲ್.ಇ. ಯ ಗಿಲಗಂಚಿ ಅರಟಾಳ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾಥರ್ಿನಿ ಅಂಜನಾ ನಾಗೇಂದ್ರ ಜಳಕನ್ನವರ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳ ಯಶಸ್ಸನ್ನು ಕೆ.ಎಲ್.ಇ ಸಂಸ್ಥೆಯ ಕಾಯರ್ಾಧ್ಯಕ್ಷರು, ಪದಾಧಿಕಾರಿಗಳು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 