ವ್ಹಾಲಿಬಾಲ್ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ತಾಳಿಕೋಟೆ 25: ತಾಲೂಕಿನ ಸರೂರ ಗ್ರಾಮದಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಲಿಂಗದಳ್ಳಿಯ ಸಕರ್ಾರಿ ಪ್ರೌಢ ಶಾಲೆಯ ಬಾಲಕ ಹಾಗೂ ಬಾಲಕೀಯರು ಗುಂಪು ಆಟದ ವ್ಹಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪಂಚಾಯತ್ ವಿಜಯಪುರ, ಸಾರ್ವಜನಿಕ ಶಿಕ್ಷಣ ಇಲಾಖೆ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ಏರ್ಪಡಿಸಲಾದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಲಿಂಗದಳ್ಳಿಯ ಸಕರ್ಾರಿ ಪ್ರೌಢ ಶಾಲೆಯ ಬಾಲಕ ಹಾಗೂ ಬಾಲಕೀರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಬಾಲಕೀಯರ ತಂಡವು ಸತತ ಮೂರನೇ ಭಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವದು ಶಾಲಾ ಸಿಬ್ಬಂದಿಗಳ ಸಂತಸಕ್ಕೆ ಕಾರಣವಾಗಿದೆ.
ಈ ವಿಧ್ಯಾಥರ್ಿಗಳ ಸಾಧನೆಗೆ ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಲ್ಲಣ್ಣ ನಾಡಗೌಡ, ಮುಖ್ಯಗುರುಗಳಾದ ಎನ್.ಎಸ್.ನಾಯಕ, ದೈಹಿಕ ಶಿಕ್ಷಕ ಎಸ್.ಟಿ.ಸಜ್ಜನ ಅವರು ಅಭಿನಂದಿಸಿದ್ದಾರೆ.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 