ಅವಿರೋಧವಾಗಿ ಕಲ್ಲನಗೌಡ ಪಾಟೀಲ ಆಯ್ಕೆ
ಲೋಕದರ್ಶನ ವರದಿ
ಇಂಡಿ: ಪಟ್ಟಣದ ಶಾಂತೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವತಿಯಿಂದ ನೂತನವಾಗಿ ಬಿಡಿಸಿಸಿ ಬ್ಯಾಂಕಗೆ ನೀದರ್ೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕಲ್ಲನಗೌಡ ಭೀಮನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ಶಾಂತೇಶ್ವರ ಬ್ಯಾಂಕ ಅಧ್ಯಕ್ಷ ಕಾಸುಗೌಡ ಬಿರಾದಾರ, ಉಪಾಧ್ಯಕ್ಷ ಸದಾಶಿವಗೌಡ ಬಿರಾದಾರ, ಅಶೋಕಗೌಡ ಪಾಟೀಲ, ವೇಂಕಟೇಶ ಕುಲಕಣರ್ಿ, ಭೀಮರಾಯ ಮದರಖಂಡಿ, ಎಂ.ಆರ್.ಪಾಟೀಲ, ಭೀಮರಾಯ ಹೊಟಗಿ, ವಿಜಯ ಮಾನೆ, ಅಪ್ಪುಗೌಡ ಬಿರಾದಾರ, ಸದಾಶಿವ ಹಲಸಂಗಿಮಠ, ಚಂದ್ರಕಾಂತ ಜಾಲಗೇರಿ, ಶಂಕರಗೌಡ ಪಾಟೀಲ ಮತ್ತಿತರರು ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 