ಅವಿರೋಧವಾಗಿ ಕಲ್ಲನಗೌಡ ಪಾಟೀಲ ಆಯ್ಕೆ
ಲೋಕದರ್ಶನ ವರದಿ
ಇಂಡಿ: ಪಟ್ಟಣದ ಶಾಂತೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ವತಿಯಿಂದ ನೂತನವಾಗಿ ಬಿಡಿಸಿಸಿ ಬ್ಯಾಂಕಗೆ ನೀದರ್ೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕಲ್ಲನಗೌಡ ಭೀಮನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ಶಾಂತೇಶ್ವರ ಬ್ಯಾಂಕ ಅಧ್ಯಕ್ಷ ಕಾಸುಗೌಡ ಬಿರಾದಾರ, ಉಪಾಧ್ಯಕ್ಷ ಸದಾಶಿವಗೌಡ ಬಿರಾದಾರ, ಅಶೋಕಗೌಡ ಪಾಟೀಲ, ವೇಂಕಟೇಶ ಕುಲಕಣರ್ಿ, ಭೀಮರಾಯ ಮದರಖಂಡಿ, ಎಂ.ಆರ್.ಪಾಟೀಲ, ಭೀಮರಾಯ ಹೊಟಗಿ, ವಿಜಯ ಮಾನೆ, ಅಪ್ಪುಗೌಡ ಬಿರಾದಾರ, ಸದಾಶಿವ ಹಲಸಂಗಿಮಠ, ಚಂದ್ರಕಾಂತ ಜಾಲಗೇರಿ, ಶಂಕರಗೌಡ ಪಾಟೀಲ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 