ನವೋದಯ ಹಾಗೂ ಸೈನಿಕ ಶಾಲೆಗೆ ಆಯ್ಕೆ
Selected for Navodaya and Sainik schools
ಲೋಕದರ್ಶನ ವರದಿ
ಧಾರವಾಡ 23: ತಾಲೂಕಿನ ಅಮ್ಮಿನಬಾವಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿ ಅರ್ಚಿತ್ ಅಭಯಕುಮಾರ ದೇಸಾಯಿ ಕೇಂದ್ರ ಸರಕಾರದ ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಶೇ.98.75 ಅಂಕ ಸಂಪಾದಿಸಿ ಆಯ್ಕೆಯಾಗಿದ್ದಾನೆ. ಜೊತೆಗೆ ಪ್ರಸಕ್ತ ವರ್ಷದ ಅಖಿಲ ಭಾರತ ಸೈನಿಕ ಶಾಲೆಯಗಳ ಪ್ರವೇಶ ಪರೀಕ್ಷೆಯಲ್ಲಿ ಶೇ.75.66 (ಒಟ್ಟು : 227) ಅಂಕ ಸಂಪಾದಿಸಿ ಪ್ರವೇಶಾರ್ಹತೆ ಪಡೆದಿದ್ದಾನೆ.
ಅಮ್ಮಿನಬಾವಿ ದಿಗಂಬರ ಜೈನ್ ಸಮಾಜ ಟ್ರಸ್ಟ್ ಅಧ್ಯಕ್ಷ ಟಿ.ಎಂ.ದೇಸಾಯಿ ವಿದ್ಯಾರ್ಥಿಯನ್ನು ಅಭಿನಂದಿಸಿ ಗೌರವಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 