ರಾಜ್ಯದ ಪ್ರಚಾರ ಮತ್ತು ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ
Selection as Member of State Promotion and Organizing Committee
ಇಂಡಿ 20: ಇಂಡಿ ತಾಲ್ಲೂಕಿನ ಕ್ರಿಯಾಶೀಲ ಸಂಘಟನಾ ಚತುರ ಶಿಕ್ಷಕರಾದ ರಮೇಶ ಮುಂಜಣ್ಣಿಯವರನ್ನು ರಾಜ್ಯಾಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ( ರಿ) ಬೆಂಗಳೂರರವರ ಆದೇಶದ ಮೇರೆಗೆ ರಾಜ್ಯದ ಪ್ರಚಾರ ಮತ್ತು ಸಂಘಟನಾ ಸಮಿತಿ ಸದಸ್ಯರನಾಗಿ ನೇಮಕ ಮಾಡಿ ರಾಜ್ಯದ ಅಧ್ಯಕ್ಷರು ಸಿ.ಎಸ್. ಷಡಕ್ಷರಿಯವರು ಆದೇಶ ಹೊರಡಿಸಿದ್ದಾರೆ.
ವಿಜಯಪೂರ ಜಿಲ್ಲಾ ಅಧ್ಯಕ್ಷರಾದ ಸುರೇಶ ಶೇಡಶ್ಯಾಳರವರು, ಇಂಡಿ ತಾಲೂಕಿನ ರಾಜ್ಯ ಸರಕಾರಿ ನೌಕರ ಅಧ್ಯಕ್ಷರು, ನಿರ್ದೇಶಕರು ಹಾಗೂ ಸಂಘದ ಎಲ್ಲಾ ಪಧಾಧಿಕಾರಿಗಳು ರಮೇಶ್ ಮುಂಜಣ್ಣಿರನ್ನು ಅಭಿನಂದಿಸಿದ್ದಾರೆ. ರಮೇಶ್ ಮುಂಜಣ್ಣಿ ಅವರು ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ ಗೊಳ್ಳಗಿ ವಸತಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಇಲ್ಲಿ ಸ್ಮರಿಸಬಹುದು ಇವರ ಆಯ್ಕೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 