ಹಿರಿಯ ವಕೀಲ ಸುಬ್ಬಾರೆಡ್ಡಿ ನಿಧನ
ಹೈದರಾಬಾದ್, ಏ 20, ಹಿರಿಯ ವಕೀಲ, ಮಾಜಿ ಸರ್ಕಾರಿ ನ್ಯಾಯವಾದಿ ಮತ್ತು ಅವಿಭಜಿತ ಆಂಧ್ರಪ್ರದೇಶದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎನ್ ಸುಬ್ಬಾರೆಡ್ಡಿ ಸೋಮವಾರ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸೋಮವಾರ ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನೆರವೇರಿತು. ಅವರ ಮಗ, ಮೊಮ್ಮೊಗ ಮತ್ತು ತೆಲಂಗಾಣ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಜಿ.ಚಂದ್ರಯ್ಯ ಮಾತ್ರ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಂಡಿದ್ದರು.ಸುಬ್ಬಾ ರೆಡ್ಡಿ ಅವರು ಎರಡು ಬಾರಿ ಸರ್ಕಾರದ ನ್ಯಾಯವಾದಿಯಾಗಿ ಆಯ್ಕೆಯಾಗಿದ್ದರು. ಅವರು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 