ಹಿರಿಯ ವಕೀಲ ಸುಬ್ಬಾರೆಡ್ಡಿ ನಿಧನ
ಹೈದರಾಬಾದ್, ಏ 20, ಹಿರಿಯ ವಕೀಲ, ಮಾಜಿ ಸರ್ಕಾರಿ ನ್ಯಾಯವಾದಿ ಮತ್ತು ಅವಿಭಜಿತ ಆಂಧ್ರಪ್ರದೇಶದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎನ್ ಸುಬ್ಬಾರೆಡ್ಡಿ ಸೋಮವಾರ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸೋಮವಾರ ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನೆರವೇರಿತು. ಅವರ ಮಗ, ಮೊಮ್ಮೊಗ ಮತ್ತು ತೆಲಂಗಾಣ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಜಿ.ಚಂದ್ರಯ್ಯ ಮಾತ್ರ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಂಡಿದ್ದರು.ಸುಬ್ಬಾ ರೆಡ್ಡಿ ಅವರು ಎರಡು ಬಾರಿ ಸರ್ಕಾರದ ನ್ಯಾಯವಾದಿಯಾಗಿ ಆಯ್ಕೆಯಾಗಿದ್ದರು. ಅವರು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 