ರೈತರ ಸೇವೆ ಜನಾರ್ಧನ ಸೇವೆ : ಎಪಿಎಂಸಿ ಅಧ್ಯಕ್ಷ ದೇವಲ ದೇಸಾಯಿ
Serving farmers is serving the people: APMC President Deval Desai
ರಬಕವಿ-ಬನಹಟ್ಟಿ 21: ರೈತರಿಗೆ ಉಪಯೋಗವಾಗುವಂತಹ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಿದ್ದು, ಅದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು. ರೈತರ ಸೇವೆಯೇ ಜನಾರ್ಧನ ಸೇವೆ ಎಂದು ಮಹಾಲಿಂಗಪುರ ಎಪಿಎಂಸಿ ಅಧ್ಯಕ್ಷ ಹಾಗೂ ಜಿಲ್ಲಾ ಕುಸ್ತಿ ಫೆಡರೇಶನ್ ಅಧ್ಯಕ್ಷ ದೇವಲಸರ್ಕಾರ ದೇಸಾಯಿ ಹೇಳಿದರು. ಅವರು ತಮ್ಮ ಗೃಹ ಕಛೇರಿಯಲ್ಲಿ ಪ್ರಜಾಭಿಮಾನಿ ಬಳಗದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರಭು ಕೋಪರ್ಡೆ, ನ್ಯಾಯವಾದಿ ಕಿರಣಕುಮಾರ ದೇಸಾಯಿ, ಮಾಧವಾನಂದ ಕೋಪರ್ಡೆ, ಉದಯಕುಮಾರ ದೇಸಾಯಿ ಸೇರಿದಂತೆ ಅನೇಕರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 