ಚಿರತೆ ಸೆರೆಹಿಡಯಲು ಬೋನಿನ ಅಳವಡಿಕೆ
Setting a trap to capture a leopard
ಜಮಖಂಡಿ 09: ತಾಲೂಕಿನ ಕೆ,ಡಿ,ಜಂಬಗಿ ಚಿರತೆಯೊಂದು ನಾಯಿಮರಿ ಮತ್ತು ಆಡು ತಿಂದು ಹಾಕಿದ್ದು. ಚಿರತೆಯ ಹೆಜ್ಜೆಯ ಗುರುತು ಎಂದು ಖಚಿತ ಪಡಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನಿನ ವ್ಯವಸ್ಥೆಯನ್ನು ಮಾಡಲಾಗಿದೆ.
ಚಿರತೆ ಹೆಜ್ಜೆಗುರುತು ಪತ್ತೆಹಚ್ಚಿದ್ದು, ಗ್ರಾಮಸ್ಥರಲ್ಲಿ ಭೀತಿ ಮೂಡಿಸಿರುವ ಚಿರತೆಯ ಸೆರೆಗೆ ಆಯಕಟ್ಟಿನ ಸ್ಥಳದಲ್ಲಿ ಬೋನು ಅಳವಡಿಸಿ ಸೆರೆ ಹಿಡಿಯಲು ಸನ್ನದ್ಧವಾಗಿದೆ. ಚಿರತೆಯನ್ನು ಶೀಘ್ರದಲ್ಲಿಯೇ ಸೆರೆ ಹಿಡಿದು ಬೇರೆಡೆ ಸಾಗಿಸಲಾಗುವುದು. ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ತೋಟದ ವಸ್ತಿಯಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹಿಡಿಯಲು ಬೋನು ಅಳವಡಿಸಿದ್ದು, ಬೋನಿನಲ್ಲಿ ಒಂದು ನಾಯಿಯನ್ನು ಕೂಡಿ ಹಾಕಿರುವುದರಿಂದ ನಾಯಿ ತಿನ್ನಲು ಸ್ಥಳಕ್ಕೆ ಚಿರತೆ ಬರುತ್ತದೆ. ಆವಾಗ ಚಿರತೆಯನ್ನು ಹಿಡೆಯಲು ಸಾಧ್ಯ ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ಕಿರಣ ದಾಸರೆಡ್ಡಿ ತಿಳಿಸಿದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 