ರಾಷ್ಟ್ರೀಯ ಏಳನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
Seventh round of national foot-and-mouth disease vaccination program launched
ಗದಗ 26 : ಗದಗ ತಾಲ್ಲೂಕಿನಲ್ಲಿ ಎಪ್ರೀಲ್ 26 ರಿಂದ ಜೂನ 6 ರವರಗೆ ರಾಷ್ಟ್ರೀಯ ಏಳನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದಿ. 26 ರಂದು ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗೋಪೂಜೆ ಮುಖಾಂತರ ತಾಲ್ಲೂಕಿನ ಏಳನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತುಳಸಾ .ಎಸ್, ತಿಮ್ಮನಗೌಡ್ರು ಮತ್ತು ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷ ರವಿ.ಎಂ.ಮೂಲಿಮನಿ ಇವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮದ ರೈತರು ಹಿರಿಯರು ಉಪಸ್ಥಿತರಿದ್ದರು, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಚ್. ನಾಗರಾಜ ನಾಯಕ, ಡಾ.ಹೀರಾಲಾಲ್.ಎಸ್. ಜನಗಿ, ಡಾ.ಜಗದೇಶ .ಎಸ್. ಮಟ್ಟಿ, ಡಾ. ವಿದ್ಯಾ.ಎಮ್ ಕಾಂತಿ, ಬಿ.ಟಿ, ಅರಕೇರಿ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ಪಶು ಸಖಿಯರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 