ರಾಷ್ಟ್ರೀಯ ಏಳನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
Seventh round of national foot-and-mouth disease vaccination program launched
ಗದಗ 26 : ಗದಗ ತಾಲ್ಲೂಕಿನಲ್ಲಿ ಎಪ್ರೀಲ್ 26 ರಿಂದ ಜೂನ 6 ರವರಗೆ ರಾಷ್ಟ್ರೀಯ ಏಳನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದಿ. 26 ರಂದು ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗೋಪೂಜೆ ಮುಖಾಂತರ ತಾಲ್ಲೂಕಿನ ಏಳನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತುಳಸಾ .ಎಸ್, ತಿಮ್ಮನಗೌಡ್ರು ಮತ್ತು ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷ ರವಿ.ಎಂ.ಮೂಲಿಮನಿ ಇವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮದ ರೈತರು ಹಿರಿಯರು ಉಪಸ್ಥಿತರಿದ್ದರು, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಚ್. ನಾಗರಾಜ ನಾಯಕ, ಡಾ.ಹೀರಾಲಾಲ್.ಎಸ್. ಜನಗಿ, ಡಾ.ಜಗದೇಶ .ಎಸ್. ಮಟ್ಟಿ, ಡಾ. ವಿದ್ಯಾ.ಎಮ್ ಕಾಂತಿ, ಬಿ.ಟಿ, ಅರಕೇರಿ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ಪಶು ಸಖಿಯರು ಹಾಜರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 