ಶಂಕರಾಚಾರ್ಯರ ಜಯಂತ್ಯೋತ್ಸವ
Shankaracharya's birth anniversary
ಶಂಕರಾಚಾರ್ಯರ ಜಯಂತ್ಯೋತ್ಸವ
ಕುಕನೂರು 02: ಶುಕ್ರವಾರ ದಂದು ಕುಕನೂರು ಪಟ್ಟಣದ ತಹಶೀಲ್ದಾರ್ ಕಾರ್ಯಲಯದಲ್ಲಿ ಶ್ರೀಮದ್ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತ್ಯೋತ್ಸವವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಪೂಜೆಯನ್ನು ಸಮರ್ಥಿಸಿ ಆಚರಿಸಲಾಯಿತು.ಶಂಕರಾಚಾರ್ಯರ ಜಯಂತಿ ಈ ಸಂದರ್ಭದಲ್ಲಿ ಉಪಾತಸಿಲ್ದಾರ್ ಬಸವರಾಜ ಮಡಿವಾಳರ, ಸುರೇಶ ಬಾಲೆಹೊಸೂರು ಸಿರಸ್ತೆದಾರರು, ಮಹಮ್ಮದ್ ಮುಸ್ತಫ ಸಿರಸ್ತೆದಾರರು ಕೆ. ಬಸವರಾಜ, ಅನಿಲ್, ಗೀರೀಶ, ಪ್ರಕಾಶ, ಶರಣಪ್ಪ ಹಳ್ಳಿ, ಲಕ್ಷ್ಮಪ್ಪ, ಬಿ. ಆರ್. ತಾಸಿನ್, ಎ ಕೆ ದೀಕ್ಷಿತ, ದರ್ಶನ ಮಾಲಿಪಾಟೀಲ, ಗುರುದತ ಕುಲಕರ್ಣಿ , ಇತರರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 