ಶಂಕರಗೌಡ ಒಡೆಯರ್ ನಿಧನ
Shankaragowda Wodeyar passes away
ಹೂವಿನ ಹಡಗಲಿ 04: ತಾಲೂಕಿನ ಮೈಲಾರ ಗ್ರಾಮದ ನಿವೃತ್ತ ಪ್ರೌಢಶಾಲಾ ಮುಖ್ಯ ಗುರುಗಳಾದ ಶಂಕರಗೌಡ ಒಡೆಯರ್ (73 ವರ್ಷ) ಸೋಮವಾರ ರಾತ್ರಿ 11:00 ಗಂಟೆಗೆ ಶಿವಾಧೀನರಾಗಿರುತ್ತಾರೆ. ಮೃತರು ಪತ್ನಿ,ಪುತ್ರ,ಇಬ್ಬರು ಪುತ್ರಿಯರನ್ನು ಬಿಟ್ಟಾಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಬೆಳಿಗ್ಗ್ಗೆ10 ಗಂಟೆಗೆ ಸ್ವಗ್ರಾಮ ಮೈಲಾರದಲ್ಲಿ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 