ಶಂಕರಗೌಡ ಒಡೆಯರ್ ನಿಧನ
Shankaragowda Wodeyar passes away
ಹೂವಿನ ಹಡಗಲಿ 04: ತಾಲೂಕಿನ ಮೈಲಾರ ಗ್ರಾಮದ ನಿವೃತ್ತ ಪ್ರೌಢಶಾಲಾ ಮುಖ್ಯ ಗುರುಗಳಾದ ಶಂಕರಗೌಡ ಒಡೆಯರ್ (73 ವರ್ಷ) ಸೋಮವಾರ ರಾತ್ರಿ 11:00 ಗಂಟೆಗೆ ಶಿವಾಧೀನರಾಗಿರುತ್ತಾರೆ. ಮೃತರು ಪತ್ನಿ,ಪುತ್ರ,ಇಬ್ಬರು ಪುತ್ರಿಯರನ್ನು ಬಿಟ್ಟಾಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಬೆಳಿಗ್ಗ್ಗೆ10 ಗಂಟೆಗೆ ಸ್ವಗ್ರಾಮ ಮೈಲಾರದಲ್ಲಿ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿವೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 