ಶೇಡಬಾಳ:ಕೊಲೆ ಆರೋಪಿ ಬಂಧನ
Shedabala: Murder suspect arrested
ಕಾಗವಾಡ, 25 ; ತಾಲ್ಲೂಕಿನ ಶೇಡಬಾಳ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ಅದೆ ಊರಿನ ಶಶಿಕಾಂತ ಕಾಂಬಳೆ ಎನ್ನುವ ವ್ಯಕ್ತಿ ಶವ ಕೊಲೆಯಾದ ಸ್ಥಿತಿಯಲ್ಲಿ ದಿ.20 ರಂದು ಪತ್ತೆಯಾಗಿತ್ತು ಈ ಕುರಿತು ಆತನ ಪುತ್ರ ರಾಹುಲ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ದೂರಿನ ಆದರದಲ್ಲಿ ತನಿಖೆ ಕೈಗೊಂಡ ಕಾಗವಾಡ ಪೋಲಿಸರು ಶೇಡಬಾಳ ಪಟ್ಟಣದ ಪೈಮೂದ್ದಿನ ಮೌಲಾಸಾಬ ಜಮಾದರ (45) ಎಂಬ ವ್ಯಕ್ತಿ ಹಣಕಾಸಿನ ವಿಚಾರವಾಗಿ ಶಶಿಕಾಂತ ಕಾಂಬಳೆಯನ್ನು ಕೊಲೆ ಮಾಡಿರುವುದಾಗಿ ತಪ್ಪೋಪಿಕೊಂಡಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ. ಕೆಲವೆ ದಿನಗಳಲ್ಲಿ ತನಿಖೆ ಮಾಡಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 