ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಲೋಕದರ್ಶನ ವರದಿ
ಬಳ್ಳಾರಿ27:ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಇಂದು ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು ಮಹಿಳೆಯರ ಕುಂಭಮೇಳ, ಡೊಳ್ಳುಕುಣಿತ, ವೀರಗಾಸೆ, ತಾಷರಂಡೋಲ್ ಕಲಾಪ್ರಕಾರಗಳು ಭಾಗವಹಿಸಿದ್ದವು.
ಜಿಲ್ಲಾ ಪಂಚಾಯತಿನ ಉಪ ಕಾರ್ಯದಶರ್ಿ ಭಜಂತ್ರಿ, ಪ್ರಭಾರ ತಹಶೀಲ್ದಾರ್ ಮಹಾಬಲೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕರಾದ ಬಿ.ನಾಗರಾಜ, ಸಮಾಜದ ಲಿಂಗಪ್ಪ ಇತರೆ ಮುಖಂಡರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 