ಪತ್ರಿಕೋದ್ಯಮದಲ್ಲಿ ಶಿವಾನಂದಗೆ ರಾ್ಯಂಕ್
Shivananda's rank in journalism
ಮಹಾಲಿಂಗಪುರ 09: ನಗರದ ನಿವಾಸಿ, ಯುವ ಪತ್ರಕರ್ತ ಶಿವಾನಂದ ನೇಗಿನಾಳ ಅವರು ಎಂ ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 5ನೇ ರಾ್ಯಂಕ್ ಗಳಿಸಿದ್ದು, ಮಂಗಳವಾರ ನಡೆದ ತುಮಕೂರು ವಿಶ್ವವಿದ್ಯಾನಿಲಯದ 18ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿ ದೆಸೆಯಲ್ಲಿಯೇ ಸಾಹಿತ್ಯದ ಆಸಕ್ತಿ ಬೆಳೆಸಿಕೊಂಡು ಎರಡು ಕೃತಿಗಳನ್ನು ರಚಿಸಿದ್ದಾರೆ. ಸದ್ಯ ತುಮಕೂರಿನಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿವಾನಂದ ಅವರು ಡಿಪ್ಲೊಮಾ ಇಂಜಿನಿಯರಿಂಗ್ ಪದವಿ ಪಡೆದು, ಆಸಕ್ತಿಗೆ ತಕ್ಕಂತೆ ಮಾಧ್ಯಮ ಕ್ಷೇತ್ರಕ್ಕೆ ಪಾದಾರೆ್ಣ ಮಾಡಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮುಧೋಳದ ಎಸ್ ಆರ್ ಕಂಠಿ ಮಹಾವಿದ್ಯಾಲಯದಲ್ಲಿ ಬಿಎ ಹಾಗೂ ತುಮಕೂರಿನ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಎಂ. ಎ ಪದವಿ ಪಡೆದಿದ್ದಾರೆ.
ಶಿವಾನಂದ ನೇಗಿನಾಳ ಸಾಧನೆಗೆ ಕಂಠಿ ಕಾಲೇಜಿನ ಪ್ರಾಚಾರ್ಯ ಜಿಗಬಡಗಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ ಸೇರಿ ನಗರದ ಅನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 