ಶಿವಯೋಗಿ ಹಾದಿಮನಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ
Shivayogi Hadimani selected for state level award
ಜಮಖಂಡಿ 02: ಮುಧೋಳ ತಾಲೂಕಿನ ಮುಗಳಖೊಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮ ಕೊಡ ಮಾಡುವ ರಾಜ್ಯ ಮಟ್ಟದ ಪ್ರಶಸ್ತಿಯಾದ ಗುರು ಸೇವಾ ರತ್ನ ಪ್ರಶಸ್ತಿಗೆ ಮುಧೋಳದ ಬಾಲಕರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಿವಯೋಗಿ ಮೆಲಿಕೇಂದ್ರ ಹಾದಿಮನಿ ಆಯ್ಕೆಯಾಗಿದ್ದಾರೆ. ಇಂದು ನಡೆಯಲಿರುವ ಅಖಿಲ ಭಾರತ ಸತ್ಸಂಗ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಸಿದ್ಧಾರೂಢ ಭಾರತಿ ಆಶ್ರಮದ ಆಡಳಿತ ಮಂಡಳಿಯವರು ಪ್ರಕಟನೆಗೆ ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 