ಶಿವಯೋಗಿ ಹಾದಿಮನಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ
Shivayogi Hadimani selected for state level award
ಜಮಖಂಡಿ 02: ಮುಧೋಳ ತಾಲೂಕಿನ ಮುಗಳಖೊಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮ ಕೊಡ ಮಾಡುವ ರಾಜ್ಯ ಮಟ್ಟದ ಪ್ರಶಸ್ತಿಯಾದ ಗುರು ಸೇವಾ ರತ್ನ ಪ್ರಶಸ್ತಿಗೆ ಮುಧೋಳದ ಬಾಲಕರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಿವಯೋಗಿ ಮೆಲಿಕೇಂದ್ರ ಹಾದಿಮನಿ ಆಯ್ಕೆಯಾಗಿದ್ದಾರೆ. ಇಂದು ನಡೆಯಲಿರುವ ಅಖಿಲ ಭಾರತ ಸತ್ಸಂಗ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ಸಿದ್ಧಾರೂಢ ಭಾರತಿ ಆಶ್ರಮದ ಆಡಳಿತ ಮಂಡಳಿಯವರು ಪ್ರಕಟನೆಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 